ಶುಕ್ರವಾರ, ಮಾರ್ಚ್ 18, 2011

ಚೀನಿ ಪ್ರವಾಸಿಗರ ಬರವಣಿಗೆಗಳು

ಚೀನೀ ಪ್ರವಾಸಿಗರ ಬರವಣಿಗಳು
1. ಬೌದ್ದ ಧರ್ಮ ಹಾಗೂ ಸಾಹಿತ್ಯವನ್ನು ಅಧ್ಯಯನ ಮಾಡಲು ಬಂದವರಲ್ಲಿ ಮೊದಲಿಗನಾದವನು- ಫಾಹಿಯಾನ್.
2. ಫಾಹಿಯಾನ್ ಭಾರತಕ್ಕೆ ಬಂದಾಗ ಆಳುತ್ತಿದ್ದ ರಾಜ ಮನೆತನ - ಗುಪ್ತರು
3. ಫಾಹಿಯಾನ್ ಕೃತಿ- ಘೋಕೋಕಿ
4. ಹ್ಯೂಯೆನ್ ತ್ಸಾಂಗನು ಭಾರತಕ್ಕೆ ಬಂದಿದ್ದು - ಕ್ರಿ.ಶ 7 ನೇ ಶತಮಾನದ ಪೂರ್ವದಲ್ಲಿ.
5. ಸಿಯುಕಿ ಗ್ರಂಥದ ಕರ್ತು - ಹ್ಯೂಯೆನ್ ತ್ಸಾಂಗ್
6. ಸಿ.ಯುಕಿ ಗ್ರಂಥ - ಮಹಾಯಾನ ಪಂಥದ ಬೆಳವಣಿಗೆಯ ಬಗೆಗೆ ತಿಳಿಸುತ್ತದೆ.
7. ಹ್ಯೂಯೆನ್ ತ್ಸಾಂಗನು ಕಲಿತ ವಿ ವಿ ನಿಲಯ - ನಲಂದಾ.
8. ಇತ್ಸಿಂಗ್ ನು ಭಾರತಕ್ಕೆ ಬಂದಿದ್ದು- ಏಳನೇ ಶತಮಾನದಲ್ಲಿ
9. ಬುದ್ದ ಚರಿತ ಕೃತಿಯ ಕರ್ತು-ಅಶ್ವಘೋಷ
10. ಕುಮಾರಪಾಲ ಚರಿತ ಕೃತಿಯ ಕರ್ತು-ಹೇಮಚಂದ್ರ
11. ಪೃಥ್ವಿರಾಜ ರಾಸೋ - ಚಾಂದ್ ಬರ್ದಾಯಿ
12. ರಘು ವಂಶ ನಾಟಕದ ಕರ್ತು- ಕಾಳಿದಾಸ.


ಸಾಹಿತ್ಯ ಆಧಾರಗಳು
1. ಆರ್ಯರ ಜೀವನ ಹಾಗೂ ಸಂಸ್ಕೃತಿಯ ಬಗೆಗೆ ಬೆಳಕು ಚೆಲ್ಲುವ ಗ್ರಂಥ- ವೇದಗಳು.
2. ಭಾರತದ ಎರಡು ಮಹಾಕಾವ್ಯಗಳು - ರಾಮಾಯಣ ಮತ್ತು ಮಹಾಭಾರತ
3. ಬೌದ್ದರ ಪ್ರಮುಖ ಕಾವ್ಯಗಳು - ದೀಪ ವಂಶ ಹಾಗೂ ಮಹಾವಂಶ.
4. ಆರ್ಯರ ಆಡಳಿತ ಕುರಿತು ಬೆಳಕು ಚೆಲ್ಲುವ ಕೃತಿ- ಅರ್ಥಶಾಸ್ತ್ರ.
5. ಅರ್ಥಶಾಸ್ತ್ರ ಕೃತಿಯ ಕರ್ತು- ಕೌಟಿಲ್ಯ
6. ನಂದರ ಪತನದ ಬಗೆಗೆ ತಿಳಿಸುವ ಕೃತಿ - ಮುದ್ರಾರಾಕ್ಷಸ
7. ಮುದ್ರಾರಾಕ್ಷಸದ ಕರ್ತು- ವಿಶಾಖದತ್ತ.
8. ಹರ್ಷವರ್ಧನನ ಕುರಿತು ತಿಳಿಸುವ ಕೃತಿ-ಹರ್ಷ ಚರಿತೆ
9. ಹರ್ಷಚರಿತೆಯ ಕರ್ತು - ಬಾಣಕವಿ
10. ಅಷ್ಟಾಧ್ಯಾಯಿ ಕೃತಿಯ ಕರ್ತು- - ಪಾಣಿನಿ
11. ಮಹಾಬಾಷ್ಯಾ ವನ್ನು ಬರೆದವರು - ಪತಂಜಲಿ
12. ಅಭಿಜ್ಞಾನ ಶಾಕುಂತಳದ ಕರ್ತು-ಕಾಳಿದಾಸ
13. ಕಾಶ್ಮೀರದ ದೊರೆಗಳ ಐಹಿತ್ಯ ತಿಳಿಸುವ ಕೃತಿ- ರಾಜತರಂಗಿಣಿ.
14. ರಾಜ ತರಂಗಿಣಿಯ ಕರ್ತು- ಕಲ್ಹಣ
15. ವಿಕ್ರಮಾಂತ ದೇವ ಚರಿತ ಕೃತಿಯ ಕರ್ತು-ಬಿಲ್ಹಣ
16. ಗೌಡಮಹೋ ಕೃತಿಯ ಕರ್ತು - ವಾಕ್ವತಿ
17. ರಾಮಪಾಲ ಚರಿತ ಕೃತಿಯ ಕರ್ತು- ಸಂಧ್ಯಾಕರನಂದಿ
18. ಚರತ ಸಂಹಿತೆಯ ಕರ್ತು- ಚರಕ

ವಿದೇಶಿ ಬರವಣಿಗೆಗಳು.
1. 1 ವಾಯುವ್ಯ ಭಾರತವನ್ನು ಪರ್ಶಿಯನ್ನರು ಗೆದ್ದ ಪ್ರಸಂಗವನ್ನು ತಿಳಿಸುವ ಗ್ರಂಥ - ಹೆರಡೊಟಸ್ ನ Historia.
2. ಅಲೆಗ್ಸಾಂಡರನ ದಂಡಯಾತ್ರೆಯನ್ನು ವರ್ಣಿಸಿದವರು -ಏರಿಯಾನ್ .
3. ತಾರೀಕ್-ಇ-ಹಿಂದ್ ಅಥವಾ ತೆಂತಕಿಕ್ - ಇ- ಯಾನ್- ಕೃರ್ತು-ಅಲ್ಪೆರೋನಿ.
4. ಪ್ರಾಚೀನ ಭಾರತದ ಇತಿಹಾಸಕ್ಕೆ ಒಳ್ಳೆಯ ಆಧಾರಗಳು - ಶಾಸನಗಳು.
5. ಇಂಡೋಗ್ರೀಕರ ಇತಿಹಾಸ ತಿಳಿಯಲು ಇರುವ ಏಕಮಾತ್ರ ಮೂಲ ಆಧಾರಗಳು- ನಾಣ್ಯಗಳು.
6. ನಾಣ್ಯಗಳ ಅಧ್ಯಯನವನ್ನು ಈ ಹೆಸರಿನಿಂದ ಕರೆಯವರು-ನ್ಯೂಮಿನ್ ಮ್ಯಾಟಿಕ್ಸ್.
7. ಶಿಲಪ್ಪಾವಿಗಾರಂ ಕರ್ತು- ಇಳಂಗೋ ಅಡಿಗಲ್
8. ಮಣಿ ಮೇಖಲೈ- ಸಾತ್ತನಾರ್.
9. ಯಾತ್ರಿಕ ಪ್ರಭು ಎಂದು ಕರೆಯಲ್ಪಟ್ಟವನ್ನು-ಹ್ಯೂಯೆನ್ ತ್ಸಾಂಗ್ .
10. ಶಿಲಾಶಾಸನದ ಪಿತಾಮಹಾ-ಅಶೋಕ.

ಪ್ರಕ್ತಾನ ಆಧಾರಗಳು.
1. ಪ್ರಕ್ತಾನ ಶಾಸ್ತ್ರ ಎಂದರೆ - ಶಾಸನಗಳು ಹಾಗೂ ಸ್ಮಾರಕಗಳಿಗೆ ಸಂಬಂಧಿಸಿದ ಮೂಲಾಧಾರಗಳು.
2. ಪ್ರಾಚೀನ ಭಾರತದ ಇತಿಹಾಸವನ್ನು ಅಧ್ಯಯನ ಮಾಡಲು ಇರುವ ಸೂಕ್ತ ಮೂಲಾಧಾರಗಳು-ಶಾಸನಗಳು.
3. ಹಾತಿಗುಂಪ ಶಾಸನದ ಕರ್ತು-ಖಾರವೇಲ.
4. ತಾಳಗುಂದ ಶಾಸನದ ಕರ್ತು-ಶಾಕುಸ್ಥವರ್ಮ.
5. ಶಾಸನಗಳ ಅಧ್ಯಯನವನ್ನು -ಎಫಿಗ್ರಫಿ ಎಂದು ಕರೆಯುವರು.
6. ನಾಣ್ಯಗಳ ಅಧ್ಯಯನಕ್ಕೆ ಈ ಹೆಸರಿದೆ- ನಾಣ್ಯಶಾಸ್ತ್ರ.
7. ಸಮುದ್ರ ಗುಪ್ತನ ಆಡಳಿತದ ಬಗೆಗೆ ಬೆಕು ಚೆಲುವ ಶಾಸನದ ಹೆಸರು-ಅಲಹಾಬಾದ್ ಸ್ತಂಭ ಶಾಸನ.
8. ಚೀನೀ ಪ್ರವಾಸಿಗರು ಭಾರತಕ್ಕೆ ಬಂದ ಉದ್ದೇಶ - ಬೌದ್ದ ಧರ್ಮದ ಪವಿತ್ರ ಗ್ರಂಥಗಳನ್ನು ಸಂಗ್ರಹಿಸಲು .
9. ಪುರಾಣಗಳು ಇತಿಹಾಸಕಾರನಿಗೆ ಸಹಾ.ಕವಾಗಿರುವುದು ಈ ವಿಷಯಕ್ಕೆ - ರಾಜಕೀಯ ಇತಿಹಾಸ ತಿಳಿಯಲು.
10. ಜಾತಕಗಳು ಇದಕ್ಕೆ ಸಂಬಂಧಿಸಿದೆ - ಬುದ್ದನ ಹಿಂದಿನ ಜನ್ಮ ತಿಳಿಯಲು
11. ಕುಮಾರ ಸಂಭವದ ಕವಿ-ಕಾಳಿದಾಸ.
12. ನೀತಿಸಾರದ ಲೇಖಕರು - ಕಾಮುಂದಕ
13. ಶಕಯುಗ ಪ್ರಾರಂಭಗೊಂಡ ವರ್ಷ-ಕ್ರಿ.ಶ.78.
14. ಸಂಧಿ ವಿಗ್ರಹ ಮಹಾದಂಡನಾಯಕ ಕುಮಾರಮಾತ್ಯ ಎಂಬ ಬಿರುದುಗಳ ಅರಸ- ಹರಿಷೇಣ.
15. ಆರ್ಯಭಟನಿಗೆ ಆಶ್ರಯ ನೀಡಿದವರು- ಗುಪ್ತರು.
16. ಭಾರತಕ್ಕೆ ಬಂದ ಮೊದಲ ಮುಸ್ಲಿಂ ಆಕ್ರಮಣಕಾರರು-ತುರ್ಕರು.
17. ತಾರಿಕ್ - ಇ-ಅಲಯ್ ಕೃತಿಯ ಕರ್ತು-ಅಮೀರ್ ಖುಸ್ರು.
18. ಪುರಾಣಗಳು ಎಷ್ಟಿವೆ-ಹದಿನೆಂಟು.
19. ಮೊಟ್ಟಮೊದಲು ಶಾಸನಗಳನ್ನು ಬರೆಯಿಸಿದ ಅರಸ - ಅಶೋಕ.
20. ವಿಕ್ರಮಾಂಕ ದೇವ ಚರಿತೆಯು- 6 ನೇ ವಿಕ್ರಮಾದಿತ್ಯನ ಜೀವನ ಚರಿತ್ರೆ.
21. ಮುದ್ರಾರಾಕ್ಷಸ- ಚಂದ್ರಗುಪ್ತ ಮೌರ್ಯನ ಇತಿಹಾಸಕ್ಕೆ ಸಂಬಂಧಿಸಿದೆ.
22. ಪೃಥ್ವಿರಾಜ ರಾಸೋ ಕೃತಿಯನ್ನು ಬರೆದವರು-ಝೀಯಾ ವುದ್ದೀನ್ ಬರಣಿ.
23. ಕಾಳಿದಾಸನಿಗೆ ಆಶ್ರಯ ಕೊಟ್ಟ ಮನೆತನ - ಗುಪ್ತರು.
24. ಗಾಥಶಪ್ತಪತಿ- ಪ್ರಾಕೃತ ಭಾಷೆಯಲ್ಲಿದೆ.

ಭಾರತದ ಭೌಗೋಳಿಕ ಲಕ್ಷಣಗಳು.
1. ಒಂದು ದೇಶದ ಇತಿಹಾಸ ಅಧ್ಯಯನಕ್ಕೆ ಅವಶ್ಯವಾದ ಅಂಶ- ಭೌಗೋಳಿಕ ರಚನೆ ಹಾಗೂ ಕಾಲಗಣನೆ .
2. ಕನೈರಿಯಾ ಗುಹಾಲಯದಿಂದ ಪ್ರಭಾವಿತವಾದ ಗುಹಾಲಯ -ಬಾದಾಮಿಯ ಗುಹಾಲಯ.
3. ಸಮುದ್ರ ಗುಪ್ತನ ದಂಡೆಯಾತ್ರೆಯಿಂದ ದುರ್ಬಲವಾದ ರಾಜವಂಶ-ಕಂಚಿಯ ಪಲ್ಲವರು.
4. ಗ್ರೀಕರ ಧಾಳಿಯಿಂದ ಭಾರತದಲ್ಲಿ ಬೆಳೆದ ಶಿಲ್ಪಕಲೆ -ಗಾಂಧಾರ ಶಿಲ್ಪ.
5. ಪ್ರಪಂಚದ ಏಳನೆಯ ದೊಡ್ಡ ರಾಷ್ಟ್ರ - ಭಾರತ .
6. ಭಾರತದ ಒಟ್ಟು ವಿಸ್ತೀರ್ಣ-32.87.563 ಚದರ ಕಿ.ಮೀ.ಗಳು.
7. ಉತ್ತರದಿಂದ ದಕ್ಷಿಣಕ್ಕೆ ಭಾರತದ ಉದ್ದ-3200 ಕಿ.ಮೀ.ಗಳು.
8. ಪೂರ್ವದಿಂದ ಪಶ್ಚಿಮಕ್ಕೆ ಭಾರತದ ಉದ್ದ-2980 ಕಿ.ಮೀ ಗಳು.
9. ಭಾರತದ ಸಮುದ್ರ ತೀರದ ಉದ್ದ - 7516 ಕಿ.ಮೀ.
10. ಭಾರತದ ಹಿಮಾಲಯದ ಅಂಚಿನಲ್ಲಿರುವ ಪರ್ವತ- ಹಿಮಾಲಯ ಪರ್ವತ.
11. ಅರಬ್ಬೀ ಸಮುದ್ರ ಇರುವುದು.- ಪಶ್ಚಿಮದಲ್ಲಿ.
12. ಬಂಗಾಳಕೊಲ್ಲಿ ಇರುವುದು- ಪೂರ್ವದಲ್ಲಿ.
13. ಹಿಂದೂ ಮಹಾಸಾಗರ ಇರುವುದು- ದಕ್ಷಿಣದಲ್ಲಿ.
14. ಹಿಮಾಲಯ ಪರ್ವತ ಶ್ರೇಣಿಯ ಉದ್ದ-4200 ಕಿ.ಮೀ ಗಳು.
15. ಉತ್ತರ ಭಾರತದ ಅತ್ಯಂತ ಉದ್ದವಾದ ನದಿಗಳು- ಸಿಂಧೂ,ಗಂಗಾ,ಬ್ರಹ್ಮಪುತ್ರ.

3 ಕಾಮೆಂಟ್‌ಗಳು: