ಗುರುವಾರ, ಮಾರ್ಚ್ 17, 2011

ಕಂಚಿಯ ಪಲ್ಲವರು

ಕಂಚಿಯ ಪಲ್ಲವರು
ಕ್ರಿ.ಶ.6 – 9 ನೇ ಶತಮಾನದವರೆಗೆ ದಕ್ಷಿಣ ಭಾರತದ ಇತಿಹಾಸದಲ್ಲಿ ಮಹತ್ತರ ಪಾತ್ರ ವಹಿಸಿದ ಮನೆತನ - ಕಂಚಿಯ ಪಲ್ಲವರು .
ಕಂಚಿಯ ಪಲ್ಲವರು ಮೊದಲು - ಶಾತವಾಹನರ ಮಂಡಲಾಧಿಪತಿಗಳಾಗಿದ್ದರು .
ಶಾತವಾಹನರ ನಂತರ ದಕ್ಷಿಣದಲ್ಲಿ ಸ್ವತಂತ್ರರಾದ ಮನೆತನ - ಪಲ್ಲವರು .
ಕಂಚಿಯ ಪಲ್ಲವರ ಸ್ಥಾಪಕ ದೊರೆ - ಬಪ್ಪ .
ಬಪ್ಪನ ನಂತರ ಅಧಿಕಾರಕ್ಕೆ ಬಂದವರು - ವಿಷ್ಣುಗೋಪ .
ಪಲ್ಲವರ ರಾಜಧಾನಿ - ಕಂಚಿ .
ಪಲ್ಲವರ ಕಾಲದಲ್ಲಿ ಸ್ಥಾಪನೆಯಾದ ನಲಂದ ವಿ.ವಿ. ನಿಲಯಕ್ಕೆ ಸರಿಸಮಾನವಾದ ವಿ.ವಿ. ನಿಲಯ - ಕಂಚಿ ವಿಶ್ವ ವಿದ್ಯಾ ನಿಲಯ .
ಮತ್ತವಿಲಾಸ ಪ್ರಹಸನದ ಎಂಬ ಸಂಸ್ಕೃತ ನಾಟಕದ ಕರ್ತೃ - ಒಂದನೇ ಮಹೇಂದ್ರ ವರ್ಮನ್ .
“ ಭಾರವಿ ” ಕವಿಗೆ ಆಶ್ರಯ ನೀಡಿದ್ದ ಪಲ್ಲವ ದೊರೆ - ಸಿಂಹ ವಿಷ್ಣು .
“ ನ್ಯಾಯ ಭಾಷ” ಕೃತಿಯ ಕರ್ತೃ - ವಾತ್ಸಾಯನ .
ಪಲ್ಲವರ ಆಸ್ಥಾನದಲ್ಲಿದ್ದ ತ್ರಿವಳಿಗಳು - ಅಪ್ಪಾರ್ , ಸಂಬಂಧರ್ , ಸುಂದರರ್ .
“ ಧರ್ಮಪಾಲ ” ಈ ವಿ.ವಿ ನಿಲಯದ ಕುಲಪತಿಯಾಗಿದ್ದ - ನಲಂದಾ ವಿ.ವಿ. ನಿಲಯ .
“ ತಿರುವಾಚಗಂ ” ಕೃತಿಯ ಕರ್ತೃ - ಮಣಿಕೈ ವಸಗರ್ .
ಪಲ್ಲವರ ಕಾಲದಲ್ಲಿದ ಧಾರ್ಮಿಕ ಪಂಥಗಳು - ಭಾಗವ ಹಾಗೂ ಪಾಶುಪತ .
ಭಾಗವತ ಇದು - ವೈಷ್ಣವ ಪಂಥ .
ಕಂಚಿಯ ಪಲ್ಲವರ ಕಾಲದಲ್ಲಿ ಭಕ್ತಿ ಚಳವಳಿಯನ್ನು ಪ್ರಖ್ಯಾತಗೊಳಿಸಿದವರು - ನಯನಾರರು .
ತಿರುಮೂಲರ್ ಕೃತಿಯ ಕರ್ತೃ - ತಿರುಮಂದಿರಂ
ಪಲ್ಲವರ ಕಾಲದಲ್ಲಿ ಜನ್ಮತಾಳಿದ ಕಲೆ ಮತ್ತು ವಾಸ್ತುಶಿಲ್ವ ಶೈಲಿ - ದ್ರಾವಿಡ ಶೈಲಿ .
ಪಲ್ಲವರ ವಾಸ್ತುಶಿಲ್ಪದ ಭಾಗಗಳು - ಗುಹಾ ದೇವಾಲಯ ಹಾಗೂ ದೇವಾಲಯ .
ಗುಹಾದೇವಾಲಯದ ಎರಡು ಉಪ ವಿಭಾಗಗಳು - ಸ್ಥಂಭ ಮಂಟಪ ಹಾಗೂ ಏಕಶಿಲೆಯ ದೇವಾಲಯಗಳು .
ಸ್ಥಂಭ ಮಂಟಪದಲ್ಲಿದ್ದ ಮಹೇಂದ್ರ ಶೈಲಿಯ ಕರ್ತೃ - 1 ನೇ ಮಹೇಂದ್ರ ವರ್ಮ .
ಏಕಶಿಲಾ ದೇವಾಲಯದ್ಲಿದ್ದ ನರಸಿಂಹ ವರ್ಮನ್ ಶೈಲಿಯ ಕರ್ತೃ - 1 ನೇ ನರಸಿಂಹ ವರ್ಮನ್ .
ಪಲ್ಲವರ ಕಾಲದ ಏಕಶಿಲ ರಥಗಳು ಈ ಪ್ರದೇಶದಲ್ಲಿದೆ - ಮಾಮ್ಲ ಪುರ .
ಪಲ್ಲವರ ಕಾಲದ ಅತಿ ಉದ್ದವಾದ ಹಾಗೂ ಪೂರ್ಣಗೊಂಡ ರಥ ವಾಸ್ತು ಶಿಲ್ಪ - ಧರ್ಮರಾಜ ರಥ .
ರಾಜ ಸಿಂಹ ಶೈಲಿಯ ಕರ್ತೃ - ರಾಜ ನರಸಿಂಹನ್ .
“ ದೇವಾಲಯಗಳ ನಗರ ಅಥವಾ ಗೋಪುರಗಳ ನಗರ ” ಎಂದು ಕರೆಯಲ್ಪಟ್ಟಿರುವ ಪ್ರದೇಶ - ಕಂಚಿ .
ತೀರದ ದೇವಾಲಯದ ನಿರ್ಮಾತೃ - 2 ನೇ ನರಸಿಂಹ .
ಕಂಚಿಯ ಕೈಲಾಸ ದೇವಾಲಯದ ಕರ್ತೃ - ರಾಜ ಸಿಂಹ ಪಲ್ಲವ .
ಕಂಚಿಯ ಕೈಲಾಸ ದೇವಾಲಯವನ್ನು ಈ ಹೆಸರಿನಿಂದಲೂ ಕರೆಯಲಾಗಿದೆ - ರಾಜ ಸಿಂಹೇಶ್ವರ .
“ ಅಪರಾಜಿತ ಶೈಲಿ”ಯು ಇವರ ಕಾಲಕ್ಕೆ ಸೇರಿದ್ದು - ಕಂಚಿಯ ಪಲ್ಲವರು .
“ ದೇವಗಂಗೆಯ ಭೂಸ್ಪರ್ಷ ಅಥವಾ ಗಂಗವಾತರಣ ” ಶಿಲ್ಪ ಿರುವ ಪ್ರದೇಶ - ಮಹಾಬಲಿಪುರಂ .
“ ಚಿತ್ತಾಕ್ಕಾರಪುಳಿ ” ಎಂಬ ಬಿರುದುಳ್ಳ ಕಂಚಿಯ ಪಲ್ಲವ ಅರಸ - 1 ನೇ ಮಹೇಂದ್ರ ವರ್ಮನ್ .
ಪಲ್ಲವ ಪದದ ಅರ್ಥ - ಬಳ್ಳಿ .
“ ಪಲ್ಲವರ ನಾಡು ” ಪದದ ಅರ್ಥ - ( ತಮಿಳಿನಲ್ಲಿ ) - ತಗ್ಗು ಪ್ರದೇಶ .
ಪಲ್ಲವರು ಎಂದರೇ - ತಗ್ಗು ಪ್ರದೇಶದ ಜನರು ಎಂದರ್ಥ.
ಮಹಿಪವೊಲು ತಾಮ್ರ ಶಾಸನದ ಕರ್ತೃ - ಶಿವಸ್ಕಂದ ವರ್ಮ .
ವಾಯಲೂರು ಸ್ತಂಭ ಶಾಸನದ ಕರ್ತೃ - ರಾಜ ಸಿಂಹ .
ಐಹೊಳೆ ಶಾಸನದ ಕರ್ತೃ - ರವಿಕೀರ್ತಿ .
ಕುಡಿಯ ಮಲೈ ಶಾಸನದ ಕರ್ತೃ - ಮಹೇಂದ್ರ ವರ್ಮ .
“ ಮತ್ತವಿಲಾಸ ಪ್ರಹಸನದ ” ಕೃತಿಯ ಕರ್ತೃ - ಮಹೇಂದ್ರ ವರ್ಮ .

ಪಲ್ಲವರ ಮೂಲ
a. ಪಾರ್ಥಿಯನ್ ಮೂಲ
b.ವಾಕಾಟಕರ ಮೂಲ
c. ಆಂದ್ರದ ಮೂಲ
d. ಪುಲಿಂದರ ಮೂಲ
e. ಸ್ಥಳೀಯ ಮೂಲ
ರಾಜಕೀಯ ಇತಿಹಾಸ
ಪಲ್ಲವರ ಸ್ಥಾಪಕ - ಬಬ್ಬು .
ಪಲ್ಲವರ ಶಿವಸ್ಕಂದ ವರ್ಮ - ಮೊದಲ ಅರಸ .
ಪಲ್ಲವರ ಪ್ರಸಿದ್ದ ದೊರೆ - ಶಿವ ಸ್ಕಂದ ವರ್ಮ .
“ ಧರ್ಮ ಮಹಾ ರಾಜಾ ” ಎಂಬ ಬಿರುದನ್ನು ಹೊಂದಿದ್ದ ಪಲ್ಲವ ದೊರೆ - ಶಿವಸ್ಕಂದ ವರ್ಮ .
ಬುದ್ದ ವರ್ಮ - ಶಿವ ಸ್ಕಂದ ವರ್ಮನ ನಂತರ ಅಧಿಕಾರಕ್ಕೆ ಬಂದವನು .ನಂತರದ ಅರಸರು 1 ನೇ ನರಸಿಂಹ ವರ್ಮನ್ , 2 ನೇ ಸ್ಕಂದ ವರ್ಮನ್ , ವಿಷ್ಣು ಗೋಪ , ಮೂರನೇ ಸ್ಕಂದ ವರ್ಮನ್ .
ಕಂಚಿಯ ಪಲ್ಲವ ದೊರೆ ವಿಷ್ಣು ಗೋಪನನ್ನು ಸೋಲಿಸಿದ ಗುಪ್ತದೊರೆ - ಸಮುದ್ರ ಗುಪ್ತ .
ಪಲ್ಲವ ಸಂತತಿಯಲ್ಲಿ ಅತ್ಯಂತ ಪ್ರಸಿದ್ದ ದೊರೆ - ಒಂದನೇ ಮಹೇಂದ್ರ ಮರ್ಮನ್ .
ಇಮ್ಮಡಿ ಪುಲಿಕೇಶಿ ಸಮಕಾಲಿನ ದೊರೆ .- ಒಂದನೇ ಮಹೇಂದ್ರ ಮರ್ಮನ್ .
ಎರಡನೇ ಪುಲಿಕೇಶಿಯೊಡನೆ ಯುದ್ದ ಮಾಡಿದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
ಮತ್ತ ವಿಲಾಸ , ವಿಚಿತ್ರ ಚಿತ್ತ , ಪರಮೇಶ್ವರ , ಚಿತ್ರಕಾರಪಲಿ , ಚೈತ್ಯಕಾರ ಗುಣಭಾರ , ಮುಂತಾದ ಬಿರುದುಳ್ಳ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
ಕಲಹ ಪ್ರೀಯ ಎಂದು ಕರೆಯಲ್ಪಡುವ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
ಸಂಸ್ಕೃತದಲ್ಲಿ ಭಗವದಚ್ಚುಕ ಕೃತಿಯ ಕರ್ತೃ - ಒಂದನೇ ಮಹೇಂದ್ರ ಮರ್ಮನ್ ..
ಒಂದನೇ ಮಹೇಂದ್ರ ಮರ್ಮನ್ ಸಂಗೀತದ ಗುರುಗಳ - ರುದ್ರಾಚಾರ್ಯ .
ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ - ಒಂದನೇ ಮಹೇಂದ್ರ ಮರ್ಮನ್ . “ಕುಡಿಮಿಯಾ ಮಲೈ ಶಾಸನ .”
ಚೆಟ್ಟಿಕಾರಿ ಎಂದರೆ - ದೇಗುಲಗಳ ನಿರ್ಮಾಪಕ ಎಂದರ್ಥ .
ಚೆಟ್ಟಿ ಕಾರಿ ಎಂಬ ಹೆಸರನ್ನು ಹೊಂದಿದ್ದ ಪಲ್ಲವ ದೊರೆ - ಒಂದನೇ ಮಹೇಂದ್ರ ಮರ್ಮನ್ ..
“ಚಿತ್ರಜೀಕತಕಾಟ ” ಕೆರೆಯ ನಿರ್ಮಾತೃ - ಒಂದನೇ ಮಹೇಂದ್ರ ಮರ್ಮನ್ ..
ಈ ಕೆರೆಯು ಯಾವ ಊರಿನಲ್ಲಿ ನಿರ್ಮಿಸಲಾಗಿದೆ - ಮಾಮಂದೂರ್ .
‘ವಾತಾಪಿ ಕೊಂಡ ಹಾಗೂ ಮಹಾಮಲ್ಲ ’ ಎಂಬ ಬಿರುದನ್ನು ಹೊಂದಿದ್ದ ಪಲ್ಲವ ಅರಸ - ಒಂದನೇ ಮಹೇಂದ್ರ ಮರ್ಮನ್ .
ಒಂದನೇ ನರಸಿಂಹ ವರ್ಮನ ಕಾಲದಲ್ಲಿ ಕಂಚಿಗೆ ಬೇಟಿ ನೀಡದ ಚೀನಿಯಾತ್ರಿಕ - ಹ್ಯೂಯನ್ ತ್ಸಾಂಗ್ ,
ಒಂದನೇ ನರಸಿಂಹ ವರ್ಮನ ಸೇನಾ ನಾಯಕ - ಸಿರೋತೃಂಡ ಅಥವಾ ಶಿರೋತ್ತುಂಡ ನಾಯನಾರ್ .
ಪುಲಿಕೇಶಿಯನ್ನು ಬಗ್ಗು ಬಡಿದ ಪಲ್ಲವ ಅರಸ - ಒಂದನೇ ನರಸಿಂಹ ವರ್ಮನ.
ಪುಲಿಕೇಶಿಯ ವಿರುದ್ದ ಜಯಗಳಿಸಿ ಒಂದನೇ ನರಸಿಂಹ ವರ್ಮನ ಧರಿಸಿದ ಬಿರುದು - ವಾತಾಪಿಕೊಂಡ .
ಪಲ್ಲವ ಅರಸ ಒಂದನೇ ನರಸಿಂಹ ವರ್ಮನ ನೊಂದಿಗೆ ಹೋರಾಡಿದ ಸಿಂಹಳದ ದೊರೆ - ಮಾನವವರ್ಮ .
ಒಂದನೇ ನರಸಿಂಹ ವರ್ಮನ ಎರಡನೇ ರಾಜಧಾನಿ - ಮಹಾಬಲಿಪುರಂ .
ಧರ್ಮರಾಜ ರಥವನ್ನು ಕೆತ್ತಿಸಿದ ಪಲ್ಲವ ದೊರೆ - ಒಂದನೇ ನರಸಿಂಹ ವರ್ಮನ .
ಪಲ್ಲವರ ಕೊನೆಯ ದೊರೆ - ಅಪರಾಜಿತ ವರ್ಮ .
ಪಲ್ಲವರ ಆಡಳಿತ ಈ ರಾಜರ ಆಡಳಿತವನ್ನು ಹೋಲುತ್ತಿತ್ತು - ಶಾತವಾಹನರು .
ಪಲ್ಲವರು ರಾಜನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮಹಾರಾಜ ಹಾಗೂ ಧರ್ಮ ಮಹಾರಾಜ .
ಪಲ್ಲವರು ಪ್ರಾಂತ್ಯಗಳನ್ನು - ನಾಡುಗಲಾಗಿ ವಿಂಗಡಿಸಿದರು .
ಪ್ರಾಂತ್ಯಗಳನನ್ನ - ಜಿಲ್ಲೆ ಅಥವಾ ಕೊಟ್ಟಂಗಳಾಗಿ ವಿಂಗಡಿಸಲಾಗಿತ್ತು .
ಕೊಟ್ಟಂಗಳನ್ನು - ಸ್ಥಳೀಯ ಸ್ವಾಯತ್ತ ಸಂಸ್ಥೆಗಳಾಗಿ ವಿಂಗಡಿಿದರು .
ಕೊಟ್ಟಂನ ಆಡಳಿತಾಧಿಕಾರಿಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ದೇಶಾಟಿಕ .
ಆಡಳಿತದ ಚಿಕ್ಕ ಘಟಕ - ಗ್ರಾಮವಾಗಿತ್ತು .
ಗ್ರಾಮದ ಆಡಳಿತ ನೋಡಿಕೊಳ್ಳುತ್ತಿದ್ದವನು - ಗ್ರಾಮ ಬೋಜ .
ಗ್ರಾಮ ಸಭೆಯ ಸದಸ್ಯರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೆರುಮಾಳ್ .
ಪಲ್ಲವರ ಕಾಲದ ನ್ಯಾಯದಾನ ವ್ಯವಸ್ಥೆಯ ಮುಖ್ಯಸ್ಥ - ರಾಜ .
ಗ್ರಾಮಾಂತರ ಪ್ರದೇಶಗಳಲ್ಲಿ ನ್ಯಾಯದಾನ ಮಾಡುತ್ತಿದ್ದ ಸಮಿತಿಗಳು - ಮರಿಯ ಸಮಿತಿ .
ಪಲ್ಲವರ ಕಾಲದಲ್ಲಿ ನದಿಯ ಕಾಲುವೆಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಅರಕ್ಕುಳ್ .
ಪಲ್ಲವರ ಕಾಲದ ಪ್ರಮುಖ ಬಂದರುಗಳು - ಮಹಾಬಲಿ ಪುರಂ ಹಾಗೂ ನಾಗಾಪಟ್ಟಣಂ .
ಕಂಚಿಯ ಪಲ್ಲವರ ಕಾಲದ ಶಿಕ್ಷಣ ಕೇಂದ್ರಗಳು - ಮಠಗಳು .
ಶಿಕ್ಷಣ ನೀಡುವ ಕೇಂದ್ರಗಳಿಗೆ ಈ ಹೆಸರಿನಿಂದ ಕರೆಯುತ್ತಿದ್ದರು - ಘಟಕಗಳು .
ತಮಿಳು ಸಾಹಿತ್ಯ ಬೆಳವಣಿಗೆಯ ದ್ವೀತಿಯ ಹಂತ - ಪಲ್ಲವರ ಕಾಲ .
“ ಕಾವ್ಯದರ್ಶ ಹಾಗೂ ಅವಂತಿ ಸುಂದರ ಕಥಾ” ಕೃತಿಯ ಕರ್ತೃ - ದಂಡಿ .
ತಿರುಮಂದಿರಂ ಕೃತಿಯ ಕರ್ತೃ - ಮಾಮುಲರ್ .
“ ನನ್ಮುಖ ತಿರುವಂದಾಡಿ ಮತ್ತು ತಿರುಚ್ಚಂದ್ರ ವಿರುತ್ತನ್ ” ಎಂಬ ಕೃತಿಯ ಕರ್ತೃ - ತಿರುಮಲೇಶೈ .
ಮಹಾ ಭಾರತವನ್ನು ತಮಿಳು ಭಾಷೆಗೆ ತ್ರಜುಮೆ ಮಾಡಿದ ಕವಿ - ಪೆರುಂದೇವನಾರ್ .
ನಾಚಿಯಾರ್ ತಿರುಮಮಾಲಿ ಮತ್ತು ತಿರು ಪ್ಪಾವೈ ಕೃತಿಯ ಕರ್ತೃ - ಆಂಡಾಳ್ .
ಒಂದನೇ ಮಹೇಂದ್ರ ವರ್ಮನ ಕಾಲದಲ್ಲಿ ದಕ್ಷಿಣ ಭಾರತದ ಶಿಲ್ಪ ಕಲೆಗಳಿಗೆ ಹಾಗೂ ಮೂರ್ತಿ ಶಿಲ್ಪ ಕಲೆಯ ಉಗಮಸ್ಥಾನ - ಮಹಾಬಲಿಪುರಂ .
ಮಹಾಬಲಿಪುರಂ ಶಿಲಾ ರಥಗಳು ಈ ಹೆಸರಿನಿಂದ ಪ್ರಸಿದ್ದಿಯಾಗಿದೆ - ಸಪ್ತ ಪಗೋಡ ,
ಪಲ್ಲವರ ರಾಜ್ಯ ಲಾಂಛನ - ಸಿಂಹ .
“ ಮಹಾಮಲ್ಲ ” ಎಂಬ ಬಿರುದ್ದನ್ನು ಹೊಂದಿದ್ದ ಪಲ್ಲವ ದೊರೆಯ ಹೆಸರು - ಒಂದನೇ ನರಸಿಂಹ ವರ್ಮನ.
ಪಲ್ಲವರ ಕಾಲದ ಪ್ರಸಿದ್ದ ಕಲಾ ಕೃತಿಗಳ ಕೇಂದ್ರ - ಮಹಾಬಲಿಪುರಂ ಹಾಗೂ ಕಂಚಿ .
ದಶಕುಮಾರ ಚರಿತ ಕೃತಿಯ ಕರ್ತೃ - ದಂಡಿ .
ಹ್ಯೂಯನ್ ತ್ಸಾಂಗನು ಪಲ್ಲವ ರಾಜ್ಯಕ್ಕೆ ಬೇಟಿ ನೀಡಿದ್ದು - ಕ್ರಿ.ಶ. 640 ರಲ್ಲಿ .ಪಲ್ಲವರ ರಾಜ್ಯವನ್ನು “ ದ್ರಾವಿಡ ದೇಶ ” ಎಂದು ಕರೆದವರು - ಹ್ಯೂಯನ್ ತ್ಸಾಂಗ್

10 ಕಾಮೆಂಟ್‌ಗಳು:

  1. ಕೈಲಾಸನಾರಥ ದೇವಾಲಯ 2ನೇ ನರಸಿಂಹ ವರ್ಮ

    ಪ್ರತ್ಯುತ್ತರಅಳಿಸಿ