ಶುಕ್ರವಾರ, ಮಾರ್ಚ್ 18, 2011

ತೋಮರರು

ತೋಮರರು
ಇವರು 8 ನೇ ಶತಮಾನದಲ್ಲಿ ಅಧಿಕಾರಕ್ಕೆ ಬಂದರು
ಇವರು - ದಿಲ್ಲಿಕಾ ಎಂಬ ನಗರವನ್ನು ನಿರ್ಮಿಸಿದರು
ದಿಲ್ಲಿಕಾ ನಗರದ ಇಂದಿನ ಹೆಸರು - ದೆಹಲಿ

Extra Tips
ಮಹಮ್ಮದಿಯ ಸುಲ್ತಾನರ ಆಳ್ವಿಕೆ ಭಾರತದಲ್ಲಿ ಮೊದಲು ಆರಂಭವಾದುದು - ದಕ್ಷಿಣ ಭಾರತದಲ್ಲಿ
ಮಧ್ಯಯುಗದ ಕಾಲದಲ್ಲಿ - ಮಹಿಳೆಯರು ಮತ್ತು ಶ್ರಮ ಡೀವಿಗಳ ಮೇಲೆ ಕೆಲವು ಮೌಲ್ಯ ಅಥವಾ ಕಟ್ಟುಪಾಡುಗಳನ್ನು ವಿಧಿಸಿಲಾಗಿತ್ತು
ಪ್ರಾರಂಭಿಕ ಮಧ್ಯ ಕಾಲೀನ ಇತಿಹಾಸನ್ನು - ರಜಪೂತರ ಯುಗ ಎಂದು ಕರೆಯುವರು
ರಜಪೂತರು ತಮ್ಮನ್ನು - ಕ್ಷತ್ರಿಯರೆಂದು ಗುರುತಿಸಿಕೊಂಡಿದ್ದರು
ರೈತರಿಂದ ಭೂ ಕಂದಾಯ ವಸೂಲಿಮಾಡುತ್ತಿದ್ದ ರಜಪೂತ ಅಧಿಕಾರಿಗಳನ್ನು - ರಾಯ್ ಗಳೆಂದು ಅಥವಾ ಠಾಕೂರರೆಂದು ಕರೆಯುತ್ತಿದ್ದರು
ನಂತರದಲ್ಲಿ ಠಾಕೂರರು - ಊಳಿಗಮಾನ್ಯ ಅಧಿಕಾರಿಗಳಾದರು
ರಜಪೂತರ ಆಳ್ವಿಕೆಯಲ್ಲಿ ಅಬಿವೃದ್ದಿ ಹೊಂದಿದ ವರ್ಗ - ಮೇಲುವರ್ಗ
ರಾಜರಿಂದ ಧಾನದತ್ತಿಗಳನ್ನು ಪಡೆಯುತ್ತಿದ್ದವರು - ಬ್ರಾಹ್ಮಣರು
ದೇಶದ ಒಳಗೆ ಹಾಗೂ ಹೊರಗಿನ ವ್ಯಾಪರದಿಂದ ಅಪಾರ ಲಾಭಗಳಿಸುತ್ತಿದ್ದವರು - ವಣಿಕವರ್ಗ
ವಣಿಕವರ್ಗ - ಆಗ್ನೇಯ ಏಷ್ಯಾ ದೇಶಗಳೊಂದಿಗೆ ಸಂಬಂಧ ಹೊಂದಿತ್ತು
ರಜಪೂತರ ಕಾಲದಲ್ಲಿದ್ದ ವಿಶಿಷ್ಠ ಪದ್ಧತಿ - ಜೋಹಾರ್
ಜೋಹರ್ ಎಂದರೇ - ಸಾಮೂಹಿಕ ಆತ್ಮಹತ್ಯೆ
ರಜಪೂತರು ಪ್ರೋತ್ಸಾಹಿಸಿದ ಚಿತ್ರಕಲೆಗಳು - ಗೋಡೆಯ ಮೇಲೆ ಬಣ್ಣದ ಚಿತ್ರಗಳನ್ನು ರಚಿಸುವ ಕಲೆ ಚಿಕಮಿ ಚಿತ್ರಕಲೆ
ದಿಲ್ಪಾರ ದೇವಾಲಯ ಈ ಪ್ರದೇಶದಲ್ಲಿದೆ - ಮೌಂಟ್ ಅಬು
ಚಂದೇಲರು ಕಟ್ಟಿಸಿದ ಪ್ರಖ್ಯಾತ ದೇವಾಲಯ - ಖಜುರಾಹೋ ದೇವಾಲಯ
ರಾಜಸ್ಥಾನದ ಪ್ರಾಚೀನ ಹೆಸರು - ರಾಜ್ ಪುತಾನ್
ರಜಪೂತರು ನಾಶ ಹೊಂದಿದ್ದು - ದೆಹಲಿ ಸುಲ್ತಾನರ ಆಡಳಿತದ ಅವಧಿಯಲ್ಲಿ
ಅಕ್ಬರನನ್ನು ಕೊನೆಯ ತನಕ ಪ್ರತಿಭಟಿಸಿದ ರಜಪೂತ ದೊರೆ - ರಾಣಾಪ್ರತಾಪ
ಮೊಗಲರ ಕಾಲದಲ್ಲಿ ಿವರು - - ಮಾಂಡಲಿಕರಾಗಿದ್ದರು
ಜೋಹಾರ್ ಪದ್ಧತಿಗೆ ಆಹುತಿಯಾದ ರಜಪೂತ ಹಕ್ಕನ್ನು ಹೊಂದಿದ್ದ ಿವರನ್ನು ಮಹಾಮಂಡಲೇಶ್ವರ ಠಾಕೂರರೆಂದು ಕರೆಯುತ್ತಿದ್ದರು
ರಜಪೂತರ ಕಾಲದ ಗಣ್ಯ ಯಾತ್ರಸ್ಥಳ - ಪುಷ್ಯರಗಣ್ಯ ( ಇದು ಬ್ರಹ್ಮನ ಆವಾಸ ಸ್ಥಾನವೆನಿಸಿದೆ )
ದಶರೂಪ ಕೃತಿಯ ಕರ್ತೃ - ಧನಂಜಯ
ಹಲಾಯುಧ - ಛಂದಸ್ಸಿಗೆ ಭಾಷ್ಯ ಬರೆದನು
ಕೃಷ್ಣ ಮಿತ್ರ - ಪ್ರಭೋಧ ಚಂದ್ರೋದಯ ಕೃತಿಯನ್ನು ಬರೆದನು
ರಾಜಶೇಖರ - ಬಾಲಭಾರತ , ಬಾಲರಾಮಾಯಣ , ಕಾವ್ಯಮೀಮಾಂಸೆ ಕೃತಿಯನ್ನು ಬರೆದನು
ಕಾವ್ಯ ಮೀಮಾಂಸೆ - ಅಲಂಕಾರ ಶಾಸ್ತ್ರದಲ್ಲಿ ಕವಿಗಳ ಕೈ ಪಿಡಿ ಎಂದು ಕರೆಯಲಾಗಿದೆ
ಪೃಥ್ವಿರಾಜ ರಾಸೋ - ಚಾಂದ್ ಬರ್ದಾಯಿ - ಹಿಂದಿಯಲ್ಲಿ ಬರೆಯಲಾಗಿದೆ
ಚಂದೇಲರು ಕಟ್ಟಿಸಿದ ದೇವಾಲಯ - ಖಜುರಾಹೋದ ಕಂಡರಾಯ ಮಹಾದೇವ ದೇವಾಲಯ
ಗೀತಾ ಗೋವಿಂದ - ಜಯದೇವ ಕವಿ ಬರೆದನು
ಜಯದೇವ - ಸೇನರ ಆಸ್ಥಾನದ ಕವಿ
ಕಲ್ಹಣ - ರಾಜತರಂಗಿಣಿಯನ್ನು ಬರೆದನು
ಪೃಥ್ವಿರಾಜನು ಚಂದೇಲರನ್ನು - ಮಹೋಬಾ ಯುದ್ಧಲ್ಲಲಿ ಸೋಲಿಸಿದನು
ಸೋಲಂಕಿಗಳ ರಾಜಧಾನಿ - ಕಾಥೇವಾಡ
ಮಾಂಡೋಕ್ ನಲ್ಲಿ ಗುರ್ಜರ ಪ್ರತಿಹಾರರ ಶಾಖೆಯನ್ನು ಆರಂಭಿಸಿದವನು - ಹರಿಶ್ಚಂದ್ರನ ಮಗ ರಜ್ಜಲ
ಪುಷರ ಸರೋವರವು - ರಾಜಸ್ಥಾನದಲ್ಲಿದೆ
ಚಂಪೂರಾಮಯಾಣ - ಇದು ಭೋಜನ ಕೃತಿ
ದೇಶಿಯ ನಾಮಾ ಮಾಲ ಎಂಬ ಪ್ರಾಕೃತ ನಿಘಂಟನ್ನು ಬರೆದವನು - ಜೈನ ವಿಧ್ವಾಂಸ ಹೇಮಚಂದ್ರ
ಹೇಮಚಂದ್ರನ ಇನ್ನೊಂದು ಕೃತಿ - ಛಂದೋನು ಶಾಸನ
ರಜಪೂತರ ಕಾಲದಲ್ಲಿ ಅಮೃತ ಶಿಲೆಯಲ್ಲಿ ನಿರ್ಮಾಣಗೊಂಡ ವಾಸ್ತುಶಿಲ್ಪ - ಜೈನಮಂದಿರಗಳು
ರಜಪೂತರ ಕಾಲದ ಪ್ರಸಿದ್ಧ ಸೂರ್ಯದೇವಾಲಯ - ಕೋನಾರ್ಕ್ ನಲ್ಲಿ
ರಜಪೂತ ರಾಣಿಯರು ಗಂಡನನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ ಪದ್ದತಿ - ಸ್ವಯಂವರ
ಇವರ ಕಾಲದಲ್ಲಿ ರಚನೆಯಾದ ನೀತಿಗ್ರಂಥ - ಹಿತೋಪದೇಶ
ಕಥಾಸರಿತ್ಸಾಗರದ ಕರ್ತೃ - ಸೋಮದೇವ
ರಜಪೂತರ ಯುಗದಲ್ಲಿನ ಒಂದು ಐತಿಹಾಸಿಕ ಮಹತ್ವದ ಕೃತಿ - ಕಲ್ಹಣನ ರಾಜತರಂಗಿಣಿ
ಹವಾಮಹಲ್ - ಜಯಪುರದಲ್ಲಿದೆ
ಅರಬ್ಬರು ಕ್ರಿ.ಶ.712 ರಲ್ಲಿ ಭಾರತಕ್ಕೆ ದಂಡಯಾತ್ರೆಯ ನೇತೃತ್ವವನ್ನು ವಹಿಸಕೊಂಡಿದ್ದವರು - ಪ್ರಥಮ ಹಂತದಲ್ಲಿ - ಘಜ್ನಿ ಹಾಗೂ ಎರಡನೇ ಹಂತದಲ್ಲಿ ಘೋರಿ

5 ಕಾಮೆಂಟ್‌ಗಳು: