ಕಲಾಚೂರಿಗಳು
1.      ಇವರ ಮೂಲ ಪುರುಷ - ಬಿಜ್ಜಳ
2.      ಇವನ ಆಸ್ಥಾನದ ಮಂತ್ರಿ - ಬಸವಣ್ಣ
3.      ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
4.      ಇವರು ಮೂಲತಃ ಬುಂದೇಲ್ ಖಂಡದವರು
5.      ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ  ಚಕ್ರವರ್ತಿ
6.      ಸೋಮೇಶ್ವರ - ಬಿಜ್ಜಳನ ಮೊದಲ ಮಗ
7.      ಈತನ ಇನ್ನೋಂದು ಹೆಸರು - ಸೋಮದೇವ
8.      ಸೋಮೇಶ್ವರನ ಬಿರುದು - ರಾಯಮುರಾರಿ
9.      ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
10.  ಕಲಚೂರಿಗಳ ಮೂಲ  ರಾಜಧಾನಿ  - ಕಲಿಂಜರಿ ಪುರ
11.  ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12.  ಕಲಚೂರಿಗಳ ಲಾಂಛನ - ನಂದಿ ( ವೃಷಭ )
13.  ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
14.  ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15.  ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16.  ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17.  ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18.  ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19.  ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
20.  ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ  ಇತ್ತರ ಭಾರತದವರು
21.  ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22.  ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23.  ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24.  ಕಲಚೂರಿಗಳ ಕೊನೆಯ ಅರಸ - ಸಿಂಘಣ
 
 
ಕಲ್ಯಾಣ ಈರುವ ಜಿಲ್ಲೆ ಬಿಜಾಪೂರ ಅಲ್ಲ ಅದು ಬೀದರ ಜಿಲ್ಲೆ (ಬಸವ ಕಲ್ಯಾಣ)
ಪ್ರತ್ಯುತ್ತರಅಳಿಸಿಕಳಚೂರಿ ವಂಶದ ಬಿಜ್ಜಳನ ಕೋಟೆ ಎಲ್ಲಿದೆ ?
ಪ್ರತ್ಯುತ್ತರಅಳಿಸಿ